Friday, 9 June 2017
Tuesday, 6 June 2017
Monday, 5 June 2017
PRAVESHOTSAVA 2017-18
ಶಾಲಾ ಪ್ರವೇಶೋತ್ಸವ
ಶಾಲಾ ಪ್ರವೇಶೋತ್ಸವ : ವರ್ಕಾಡಿ ಜೂನ್ 1: ಶ್ರೀ ಸುಭ್ರಮಣ್ಯ ಎ ಎಲ್ ಪಿ ಶಾಲೆ ಮುಡೂರುತೋಕೆಯಲ್ಲಿ 2017-18 ನೇ ಸಾಲಿನ ಶಾಲಾ ಪ್ರವೇಶೋತ್ಸವವು ಜರಗಿತು. ಪ್ರವೇಶೋತ್ಸವದ ಉಧ್ಫಾಟನೆಯನ್ನು ವಾರ್ಡ ಸದಸ್ಯೆ ಶ್ರೀಮತಿ ಜಸಿಂತ ಡಿಸೋಜರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಭಂದಕರು,ರಕ್ಷಕ-ಶಿಕ್ಷಕ ಸಂಘದ ಅದ್ಯಕ್ಷರು ಹಾಗು ಇತರರು ಉಪಸ್ತಿತರಿದ್ದರು.
ವಿಧ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಹಾಗು ಪಾಠ ಪುಸ್ತಕ ವಿತರಿಸಲಾಯಿತು.
Saturday, 11 March 2017
ಜಾರುಬಂಡಿ ಮತ್ತು ಶಾಲಾ ಮಟ್ಟದ ಹಲೋ ಇಂಗ್ಲೀಷ್ ಉಧ್ಘಾಟನೆ
ವರ್ಕಾಡಿ: ಶ್ರೀ ಸುಬ್ರಹ್ಮಣ್ಯ ಎ ಎಲ್ ಪಿ ಶಾಲೆ ಮುಡೂರುತೋಕೆ ಯಲ್ಲಿ ತಾರೀಕು 10 ಮಾರ್ಚ್ 2017 ರಂದು ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಜಾರುಬಂಡಿಯ ಹಾಗು ಹಲೋ ಇಂಗ್ಲೀಷ್ ನ ಉದ್ಘಾಟನಾ ಕಾರ್ಯಕ್ರಮ ಜರಗಿತು. ಜಾರುಬಂಡಿಯ ಉದ್ಙಾಟನೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ಅಬ್ದುಲ್ ರಹೀಮಾನ್ ಹಾಗು ಹಲೋ ಇಂಗ್ಲೀಷ್ ನ ಉದ್ಘಾಟನೆಯನ್ನು ಮಂಜೇಶ್ವರ ಬ್ಲೋಕ್ ಪಂಚಾಯತ್ ನ ಅಧ್ಯಕ್ಷರಾದ ಶ್ರೀ ಎ ಕೆ ಯಂ ಅಶ್ರಫ್ ರವರು ನಡೆಸಿದರು. ಕಾರ್ಯಕ್ರಮದ ಅದ್ಯಕ್ಷತೆಯನ್ನು ವಾರ್ಡ ಸದಸ್ಯೆ ಶ್ರೀಮತಿ ಜೆಸಿಂತ ಡಿಸೋಜರವರುವಹಿಸಿ ಕಾರ್ಯಕ್ರಮಕ್ಕೆ ಶುಭಾಸಂಷನೆ ನೀಡಿದರು. ಶಾಲಾ ಅಭಿವೃಧಿ ಸಮೀತಿಯ ಕಾರ್ಯದರ್ಶಿ ಶ್ರೀ ತೃಶಾಂತ್, ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಮುಸ್ತಫ್ ತೋಕೆ, ಶಾಲಾ ಮ್ಯಾನೇಜರ್ ಶ್ರೀ ದೇವಪ್ಪ ಶೆಟ್ಟಿ ಮುಂತಾದವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮಂಜೇಶ್ವರ ಉಪಜಿಲ್ಲೆಯ BPO ಶ್ರೀ ವಿಜಯ ಕುಮಾರ್ ರವರು ಕಾರ್ಯಕ್ರಮದ ಅತಿಥಿಗಳಾದ ಕಾರ್ಯಕ್ರಮವನ್ನು ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಚಂದ್ರಾವತಿ ಸ್ವಾಗತಿಸಿದರು ಹಾಗು ಹಲೋ ಇಂಗ್ಲೀಷ್ ನ ಭಾಗವಾಗಿ ಶಾಲಾ ಶಿಕ್ಷಕಿ ಶ್ರೀಮತಿ ಚಿತ್ರಾರವರು ಮಕ್ಕಳಿಗೊಂದು ತರಬೇತಿಯನ್ನು ನೀಡಿದರು. ಈ ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಕ ಶ್ರೀ ಶೈಲೇಶ್ ರವರು ಧನ್ಯವಾದ ಹೇಳಿದರು.
ವರ್ಕಾಡಿ: ಶ್ರೀ ಸುಬ್ರಹ್ಮಣ್ಯ ಎ ಎಲ್ ಪಿ ಶಾಲೆ ಮುಡೂರುತೋಕೆ ಯಲ್ಲಿ ತಾರೀಕು 10 ಮಾರ್ಚ್ 2017 ರಂದು ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಜಾರುಬಂಡಿಯ ಹಾಗು ಹಲೋ ಇಂಗ್ಲೀಷ್ ನ ಉದ್ಘಾಟನಾ ಕಾರ್ಯಕ್ರಮ ಜರಗಿತು. ಜಾರುಬಂಡಿಯ ಉದ್ಙಾಟನೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ಅಬ್ದುಲ್ ರಹೀಮಾನ್ ಹಾಗು ಹಲೋ ಇಂಗ್ಲೀಷ್ ನ ಉದ್ಘಾಟನೆಯನ್ನು ಮಂಜೇಶ್ವರ ಬ್ಲೋಕ್ ಪಂಚಾಯತ್ ನ ಅಧ್ಯಕ್ಷರಾದ ಶ್ರೀ ಎ ಕೆ ಯಂ ಅಶ್ರಫ್ ರವರು ನಡೆಸಿದರು. ಕಾರ್ಯಕ್ರಮದ ಅದ್ಯಕ್ಷತೆಯನ್ನು ವಾರ್ಡ ಸದಸ್ಯೆ ಶ್ರೀಮತಿ ಜೆಸಿಂತ ಡಿಸೋಜರವರುವಹಿಸಿ ಕಾರ್ಯಕ್ರಮಕ್ಕೆ ಶುಭಾಸಂಷನೆ ನೀಡಿದರು. ಶಾಲಾ ಅಭಿವೃಧಿ ಸಮೀತಿಯ ಕಾರ್ಯದರ್ಶಿ ಶ್ರೀ ತೃಶಾಂತ್, ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಮುಸ್ತಫ್ ತೋಕೆ, ಶಾಲಾ ಮ್ಯಾನೇಜರ್ ಶ್ರೀ ದೇವಪ್ಪ ಶೆಟ್ಟಿ ಮುಂತಾದವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮಂಜೇಶ್ವರ ಉಪಜಿಲ್ಲೆಯ BPO ಶ್ರೀ ವಿಜಯ ಕುಮಾರ್ ರವರು ಕಾರ್ಯಕ್ರಮದ ಅತಿಥಿಗಳಾದ ಕಾರ್ಯಕ್ರಮವನ್ನು ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಚಂದ್ರಾವತಿ ಸ್ವಾಗತಿಸಿದರು ಹಾಗು ಹಲೋ ಇಂಗ್ಲೀಷ್ ನ ಭಾಗವಾಗಿ ಶಾಲಾ ಶಿಕ್ಷಕಿ ಶ್ರೀಮತಿ ಚಿತ್ರಾರವರು ಮಕ್ಕಳಿಗೊಂದು ತರಬೇತಿಯನ್ನು ನೀಡಿದರು. ಈ ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಕ ಶ್ರೀ ಶೈಲೇಶ್ ರವರು ಧನ್ಯವಾದ ಹೇಳಿದರು.
Thursday, 9 March 2017
Monday, 27 February 2017
ಹಳೆ ವಿದ್ಯಾರ್ಥಿಗಳ ಸಂಗಮ
ವರ್ಕಾಡಿ: ಶ್ರೀ ಸುಬ್ರಹ್ಮಣ್ಯ ಎ ಯಲ್ ಪಿ ಶಾಲೆ ಮುಡೂರುತೋಕೆಯಲ್ಲಿ ತಾರೀಕು 26 ಫೆಬ್ರವರಿ 2017ರಂದು ಅಪರಾಹ್ನ 2 ಗಂಟೆಗೆ ಸರಿಯಾಗಿ ಹಳೆ ವಿದ್ಯಾರ್ಥಿಗಳ ಸಂಗಮದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮೆನೇಜರರಾದ ಶ್ರೀಯುತ ದೇವಪ್ಪ ಶೆಟ್ಟಿವಹಿಸಿದರು. ಶಾಲಾ ಪಿ ಟಿ ಎ ಅದ್ಯಕ್ಷ ಶ್ರೀ ಅಬ್ದುಲ್ ರಹಿಮಾನ್ ಮಾಜಿ ಪಿ ಟಿ ಎ ಅದ್ಯಕ್ಷ ಶ್ರೀ ಸೋಮನಾಥ ಕಾರಂತ ಉಪಸ್ಥಿತರಿದ್ದರು. ಶಾಲೆಯ ಹಳೆವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದ ಅನುಭವಗಳನ್ನು ಹಂಚಿದರು. ಬಳಿಕ ಹಳೆ ವಿದ್ಯಾರ್ಥಿಗಳ ಸಂಘ ಹಾಗು ಶಾಲಾಭಿವೃದ್ದಿ ಸಮಿತಿಯ ರೂಪೀಕರಣ ನಡೆಯಿತು. ಹಳೆ ವಿದ್ಯಾರ್ಥಿಸಂಘದ ಅಧ್ಯಕ್ಷರಾಗಿ ಮಹಮ್ಮದ್ ಮುಸ್ತಾಫ ತೋಕೆ, ಉಪಾಧ್ಯಕ್ಷರಾಗಿ ಜಯಪ್ರಕಾಶ್ ತೌಡುಗೋಳಿ. ಆನಂದ ನೀರೊಳಿಕೆ, ನವೀನ ಮುಡಿಮಾರು ಕಾರ್ಯದರ್ಶಿಯಾಗಿ ಮತ್ತು ಸದಸ್ಯರುಗಳನ್ನು ಆರಿಸಲಾಯಿತು. ಶಾಲಾಭಿವೃದ್ದಿಯ ಸಮಿತಿಯನ್ನು ರೂಪೀಸಲಾಯಿತು.
Thursday, 9 February 2017
Monday, 30 January 2017
Tuesday, 24 January 2017
Thursday, 12 January 2017
೨೦೧೭ ನೇ ಸಾಲಿನ ಮೊದಲ ಪಿ ಟಿ ಎ ಮಹಾಸಭೆ ಹಾಗು ಸಿ ಪಿ ಟಿ ಎ
ತಾರೀಕು ೧೨/೦೧/೨೦೧೭ ರ ಗುರುವಾರದಂದು ನಮ್ಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾ ಸಭೆ ಹಾಗು ತರಗತಿ ಪಿ ಟಿ ಎ ಸಭೆ ಯು ಜರಗಿತು. ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜರ್ ಶ್ರೀ ದೇವಪ್ಪ ಶೆಟ್ಟಿ ಹಾಗು ಪಿ ಟಿ ಎ ಅಧ್ಯಕ್ಷ ರಾದ ಶ್ರೀ ಅದ್ಬುಲ್ ರಹಿಮಾನ್ ರವರು ಉಪಸ್ಥಿತ ರಿದ್ದರು. ಶಾಲಾ ಹಿರಿಯ ಶಿಕ್ಷಕಿ ಶ್ರೀ ಮತಿ ಶಶಿಕಲಾ ರವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ರಕ್ಷಕರಿಗೂ ಶಾಲಾ ವಿದ್ಯಾರ್ಥಿಗಳಿಗೂ ಭೋಜನದ ವ್ಯವಸ್ಥೆ ಕೂಡ ಮಾಡಲಾಗಿತು .
ತಾರೀಕು ೧೨/೦೧/೨೦೧೭ ರ ಗುರುವಾರದಂದು ನಮ್ಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾ ಸಭೆ ಹಾಗು ತರಗತಿ ಪಿ ಟಿ ಎ ಸಭೆ ಯು ಜರಗಿತು. ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜರ್ ಶ್ರೀ ದೇವಪ್ಪ ಶೆಟ್ಟಿ ಹಾಗು ಪಿ ಟಿ ಎ ಅಧ್ಯಕ್ಷ ರಾದ ಶ್ರೀ ಅದ್ಬುಲ್ ರಹಿಮಾನ್ ರವರು ಉಪಸ್ಥಿತ ರಿದ್ದರು. ಶಾಲಾ ಹಿರಿಯ ಶಿಕ್ಷಕಿ ಶ್ರೀ ಮತಿ ಶಶಿಕಲಾ ರವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ರಕ್ಷಕರಿಗೂ ಶಾಲಾ ವಿದ್ಯಾರ್ಥಿಗಳಿಗೂ ಭೋಜನದ ವ್ಯವಸ್ಥೆ ಕೂಡ ಮಾಡಲಾಗಿತು .
Subscribe to:
Posts (Atom)











































